Thursday, October 23, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ಪ್ರವಾಸ

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ ತಾಯಿ, ಮಗ ನದಿಯಲ್ಲಿ ಹೆಣವಾಗಿ ಸಿಕ್ಕರು….!!

News Desk by News Desk
September 25, 2024
in ಪ್ರವಾಸ, ವಿಶೇಷ
0
ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ ತಾಯಿ, ಮಗ ನದಿಯಲ್ಲಿ ಹೆಣವಾಗಿ ಸಿಕ್ಕರು….!!
0
SHARES
0
VIEWS
Share on FacebookShare on Twitter

ಮಧ್ಯಪ್ರದೇಶ. ಜ.4:  ಮಧ್ಯಪ್ರದೇಶದ ರೇವಾದಲ್ಲಿನ ಮಿಲಿಟರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಇಶಾಂತ್ ಎಂಬುವವರ ಪತ್ನಿ ಹಾಗೂ ಮಗು ಮಹಾರಾಷ್ಟ್ರದ ತುಮ್ಸಾನ್ ರೈಲು ನಿಲ್ದಾಣದ ಹತ್ತಿರ ಹೆಣವಾಗಿ ಪತ್ತೆಯಾಗಿದ್ದಾರೆ.ಆದರೆ ಅವರು ಮೃತರಾದ ರೀತಿ ಮಾತ್ರ ನಿಜಕ್ಕೂ ಧಾರುಣವಾಗಿದೆ..

 

READ ALSO

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

ತಮ್ಮ ಮಗುವಿನೊಂದಿಗೆ ರೈಲಿನಲ್ಲಿ  ಪ್ರಯಾಣಿಸುತ್ತಿದ್ದ ದಂಪತಿಗಳು ಇಂತಹದ್ದೊಂದು ದಾರುಣ ಅಂತ್ಯವನ್ನು ನಿರೀಕ್ಷಿಸಿರಲಿಲ್ಲ. ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿದ್ದಾರೆ.  ತಾಯಿ ಪೂಜಾ(27) ಹಾಗೂ 18 ತಿಂಗಳ ಮಗು  ತಾಯಿ ಶೌಚಾಲಯಕ್ಕೆ ಹೋಗಿ ಮರಳಿ ಹಲವು ಸಮಯವಾದರೂ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡಿದ್ದ ಪತಿ ಗೊಂಡಾ ರೈಲು ನಿಲ್ದಾಣದಲ್ಲಿ ದೂರು ದಾಖಲಿಸಿದ್ದರು. ಈ ದಂಪತಿ ಮಧ್ಯಪ್ರದೇಶದಲ್ಲಿನ ರೇವಾದಿಂದ ನಾಗ್ಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ವೈಗಂಗಾ ನದಿ ಸೇತುವೆಯ ಹತ್ತಿರ ಮಹಿಳೆಯೊಬ್ಬರ ಶವ ಸಿಕ್ಕಿತ್ತು.  ಹುಡುಕಾಟ ತೀವ್ರಗೊಳಿಸಿದಾಗ ನದಿಯಲ್ಲಿ ತಾಯಿ ಹಾಗೂ ಮಗು ಇಬ್ಬರ ಶವ ಕೂಡಾ ಪತ್ತೆಯಾಗಿತ್ತು. ಪ್ರಾಥಮಿಕ ವರದಿಯ ಪ್ರಕಾರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಮಗು ರೈಲಿನ ಶೌಚಕ್ಕೆ ಹೋಗಿದ್ದಾರೆ. ಆ ಸಂದರ್ಭದಲ್ಲಿ ಮಗು ಆಯ ತಪ್ಪಿ ಬಿದ್ದಿದ್ದು, ಮಗುವನ್ನು ರಕ್ಷಿಸಲು ಹೋಗಿ ಮಹಿಳೆಯೂ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 

ಆದರೂ ಈ ಸಾವು ಹಲವು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.  ಮಗು ಹಾಗೂ ತಾಯಿ ರೈಲಿನಿಂದ ಹೊರಗೆ ಬಿದ್ದರೂ ಅಲ್ಲಿದ್ದವರಿಗೆ ಹೇಗೆ ಗೊತ್ತಾಗಲಿಲ್ಲ? ಈ ಸಾವು ಆಕಸ್ಮಿಕವೋ? ಆತ್ಮಹತ್ಯೆಯೋ? ಅಥವಾ ಇದರ ಹಿಂದೆ ಬೇರೆಯವರ ಕೈವಾಡವಿದೆಯೋ? ಎಂಬ ಕುರಿತು ತನಿಖೆ ನಡೆಯುತ್ತಿದೆ

Tags: deathmother childTrain

Related Posts

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು
Featured

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಪ್ರವಾಸಕ್ಕೆ ಹೋದಾಗ ದಾರಿ ಬದಿಯಲ್ಲಿ ಸಿಗುವ ಕಡಿಮೆ ಬೆಲೆಯ  ಬಾದಾಮಿ ಗೋಡಂಬಿ ಖರೀದಿಸುವ ಮುನ್ನ ಇದನ್ನು ಓದಲೇ ಬೇಕು
ವಿಶೇಷ

ಪ್ರವಾಸಕ್ಕೆ ಹೋದಾಗ ದಾರಿ ಬದಿಯಲ್ಲಿ ಸಿಗುವ ಕಡಿಮೆ ಬೆಲೆಯ ಬಾದಾಮಿ ಗೋಡಂಬಿ ಖರೀದಿಸುವ ಮುನ್ನ ಇದನ್ನು ಓದಲೇ ಬೇಕು

September 25, 2024
Next Post
ಮತ್ತೆ ಹೆಚ್ಚಾಗಿದೆ ಕೊರೊನಾ ಭೀತಿ.. 60 ಸಾವಿರ ಮಂದಿ ಅಪಾಯದಲ್ಲಿ…!!

ಮತ್ತೆ ಹೆಚ್ಚಾಗಿದೆ ಕೊರೊನಾ ಭೀತಿ.. 60 ಸಾವಿರ ಮಂದಿ ಅಪಾಯದಲ್ಲಿ...!!

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಈ ಬಾರಿ ಸಾರ್ವಜನಿಕ ಗಣೇಶೋತ್ಸವ ರದ್ದು: ರಾಜ್ಯ ಸರಕಾರದ ಮಾರ್ಗಸೂಚಿ ಬಿಡುಗಡೆ!

August 14, 2020
Sudhakar

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ : ಸಚಿವ ಸುಧಾಕರ್

August 16, 2020
ಆಸ್ಪತ್ರೆಗೆ ಮತ್ತೆ ದಾಖಲಾದ ಅಮಿತ್‌ ಶಾ

ಆಸ್ಪತ್ರೆಗೆ ಮತ್ತೆ ದಾಖಲಾದ ಅಮಿತ್‌ ಶಾ

September 25, 2024
macOS 13 ventura and ipadOS 16 release date : iPadOS 16 ಮತ್ತು macOS 13  ವೆಂಚುರಾ ಈ ವರ್ಷದ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ !!!

macOS 13 ventura and ipadOS 16 release date : iPadOS 16 ಮತ್ತು macOS 13 ವೆಂಚುರಾ ಈ ವರ್ಷದ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ !!!

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.