Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ದೇಶ

ಭೂಪಾಲ್ ನಲ್ಲಿ ಮತ್ತೊಂದು ಭೀಕರ ಅಪಘಾತ…

News Desk by News Desk
September 25, 2024
in ದೇಶ
0
ಭೂಪಾಲ್ ನಲ್ಲಿ ಮತ್ತೊಂದು ಭೀಕರ  ಅಪಘಾತ…
0
SHARES
0
VIEWS
Share on FacebookShare on Twitter

ಭೋಪಾಲ್, ಜ.2- ಚಾಲಕನ ನಿದ್ದೆಯಿಂದ ಬಲಿಯಾಯಿತು ಮೂರು ಜೀವ… ಬಸ್ ಒಂದು ಗುಜರಾತ್‍ನ ಅಲಿರಾಜ್‍ಪುರ್‍ನಿಂದ ಉದೇಪುರಕ್ಕೆ ಹೋಗುತ್ತಿದ್ದ ಸಮಯದಲ್ಲಿ ಚಾಲಕನು ನಿದ್ದೆಗೆ ಮಂಪರಿಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಇದರ ಪರಿಣಾಮವಾಗಿ ಒಂದು ವರ್ಷದ ಮಗು ಸೇರಿ ಮೂವರು ಇಹಲೋಕ ತ್ಯಜಿಸಿದ್ದಾರೆ.

ಬಸ್ ಚಲಾಯಿಸುತ್ತಿದ್ದ   ಚಾಲಕ ನಿದ್ದೆಗೆ ಜಾರಿದ್ದರಿಂದ  ಬಸ್ಸು ನದಿಗೆ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ಸಂಭವಿಸಿದೆ. ಬಸ್ ನಲ್ಲಿ  ಮೃತಪಟ್ಟ ಮೂವರು ಗುಜರಾತ್ ಮೂಲದವರೆಂದು ತಿಳಿದುದಿದ್ದು ಈ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾಕಾರಿ ಮನೋಜ್ ಪುಷ್ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

READ ALSO

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

ಈ ಅವಘಡದಲ್ಲಿ ಮೃತಪಟ್ಟ ಒಂದು ವರ್ಷದ ಮಗುವಿನ ವಿವರ ತಿಳಿದು ಬಂದಿಲ್ಲ. ಇನ್ನುಳಿದವರು ಕೈಲಾಶ್ ವೇದ್ (48), ಮೀರಾಬಾಯಿ (46) ಎಂಬುವವರು ಮೃತಪಟ್ಟು, 28 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

 

ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರರಿಗೆ ಒಪ್ಪಿಸಿದ್ದಾರೆ, ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂದು ಜಿಲ್ಲಾಕಾರಿ ಮನೋಜ್ ಪುಷ್ಪ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

 

 

Tags: Accident #bus #child #Bhopal

Related Posts

ದೇಶ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

November 9, 2022
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?
ದೇಶ

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

September 25, 2024
ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ
Main Story

ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ

September 25, 2024
ಕೋತಿಗಳ ಮೇಲೆ ಕೋವ್ಯಾಕ್ಸಿನ್‌ ಯಶಸ್ವಿ ಪ್ರಯೋಗ
Main Story

ಕೋತಿಗಳ ಮೇಲೆ ಕೋವ್ಯಾಕ್ಸಿನ್‌ ಯಶಸ್ವಿ ಪ್ರಯೋಗ

September 25, 2024
Next Post
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

September 25, 2024
gehlot

ಮತ್ತೆ ರಾಜʼಸ್ಥಾನʼಕ್ಕೆ ಗೆಹ್ಲೋಟ್‌ – ವಿಶ್ವಾಸ ಗೆದ್ದ ಅʼಶೋಕʼ

August 14, 2020
ಓಲಾ ಊಬರ್‌ ಚಾಲಕರಿಂದ ಪ್ರಯಾಣ ದರ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ

ಓಲಾ ಊಬರ್‌ ಚಾಲಕರಿಂದ ಪ್ರಯಾಣ ದರ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ

September 25, 2024
ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.