Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ರಾಜ್ಯ

ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರಿಂದ ಉಪವಾಸ ಸತ್ಯಾಗ್ರಹ

News Desk by News Desk
August 14, 2020
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು, ಆ.14- ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ನ್ಯಾಯಕ್ಕಾಗಿ ಆಗ್ರಹಿಸಿ ಬ್ಯಾಂಕ್ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಠೇವದಾರರಿಗೆ ವಂಚಿಸಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಬಂಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಠೇವದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರ ಹಿತರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

ಮುಗ್ಧ ಠೇವದಾರರನ್ನು ವಂಚಿಸಿರುವವರನ್ನು ಬಂಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ
ಮಾಡಿದ್ದಾರೆ.

ಈ ಸಂಬಂಧ ಮುಖ್ಯ ನ್ಯಾಯಾೀಶರಿಗೆ ಪತ್ರ ಬರೆದಿರುವ ಅವರು ಬಸವನಗುಡಿಯ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶಗಳು ನಮ್ಮಲ್ಲಿ ವಿಶ್ವಾಸ ಮೂಡಿಸಿದೆ.

ಐಪಿಸಿ ಅಕಾರಿಗಳ ನೇತೃತ್ವದಲ್ಲಿ ಸಿಐಡಿ ತನಿಖೆ ಮಾಡಿ ವರದಿ ಮಾಡಲು ಮಾಡಿರುವ ಆದೇಶ, ಅದರಂತೆ ತನಿಖೆ ಪ್ರಗತಿಯಲ್ಲಿರುತ್ತದೆ. ಆದೆ, ಕೆಲವು ಕಾಣದ ಕೈಗಳು ಪ್ರಭಾವ ಬಳಸಿ ತನಿಖೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಅನುಮಾನ ಠೇವಣಿದಾರರಲ್ಲಿ ಮೂಡಿರುತ್ತದೆ.

ಬ್ಯಾಂಕ್‍ನಲ್ಲಿ ಭ್ರಷ್ಟಾಚಾರ ಮಾಡಿ ಠೇವದಾರರ ಹಣ ನುಂಗಿರುವ ಜನ ತಮ್ಮ ರಕ್ಷಣೆಗಾಗಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ತನಿಖೆ ಸಂದರ್ಭದಲ್ಲಿ ಮತ್ತಷ್ಟು ಪರಿಣಾಮ ಬೀರುವ ರೀತಿಯಲ್ಲಿ ತನಿಖಾಕಾರಿಗಳ ತನಿಖೆಯ ವೈಖರಿಗೆ ಮತ್ತಷ್ಟು ಬಿಸಿ ಮುಟ್ಟಿಸಬೇಕೆಂದು ಮನವಿ ಮಾಡಿರುವ ಅವರು ಠೇವದಾರರಿಗೆ ನ್ಯಾಯ ದೊರಕುವಂತಾಗಬೇಕು ಎಂದು ಪತ್ರಮುಖೇನ ಆಗ್ರಹಿಸಿದ್ದಾರೆ.

Tags: depositersguru raghavendra bankprotest

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.
ರಾಜ್ಯ

Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.

September 25, 2024
Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.
ರಾಜ್ಯ

Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.

September 25, 2024
Next Post

ಬಂಟ್ವಾಳದಲ್ಲಿ ಅಪಾಯದ ಮಟ್ಟ ಮೀರಿದ ನೇತ್ರಾವತಿ ನದಿ: ಅಪಾರ ಬೆಳೆ ನಷ್ಟ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಸಡಕ್‌ 2 ಗೆ ಐಎಂಡಿಬಿಯಿಂದ ಕಳಪೆ ರೇಟಿಂಗ್‌

ಸಡಕ್‌ 2 ಗೆ ಐಎಂಡಿಬಿಯಿಂದ ಕಳಪೆ ರೇಟಿಂಗ್‌

September 25, 2024

ಗಣೇಶ ಕೇವಲ ದೇವರಲ್ಲ…

August 22, 2020
ಕಡಲೆಕಾಯಿ ಸಾಲ ತೀರಿಸೋಕೆ ಹತ್ತು ವರ್ಷದ ನಂತರ ಅಮೇರಿಕಾದಿಂದ ಬಂದ ಮಕ್ಕಳು..

ಕಡಲೆಕಾಯಿ ಸಾಲ ತೀರಿಸೋಕೆ ಹತ್ತು ವರ್ಷದ ನಂತರ ಅಮೇರಿಕಾದಿಂದ ಬಂದ ಮಕ್ಕಳು..

September 25, 2024
KRS DAM WATER LEVEL FULL

21ರಂದು ಕೆ ಆರ್ ಎಸ್ ಗೆ ಮುಖ್ಯಮಂತ್ರಿಗಳಿಂದ ಬಾಗಿನ

August 16, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.