Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Featured

 ಸ್ವದೇಶಕ್ಕೆ ಮರಳಿದಳು ಸೌದಿಯಲ್ಲಿ ಸಿಲುಕಿದ್ದ ಮಹಿಳೆ

News Desk by News Desk
June 20, 2021
in Featured
0
0
SHARES
0
VIEWS
Share on FacebookShare on Twitter

ದಾವಣಗೆರೆ: ದಾವಣಗೆರೆಯ ನಿವಾಸಿ ಮಕ್ಬುಲ್‌ಸಾಬ್‌ ಅವರ ಮಗಳು ಫೈರೋಜಾ ಬಾನು ಭಾರತಕ್ಕೆ ವಾಪಸ್ಸಾದವರು. ಅವರು ಶನಿವಾರ ಮುಂಜಾನೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ದಂಪತಿಗಳಾದ ಮಕ್ಬುಲ್‌ ಸಾಬ್‌ ಜುಬೇದಾಬಿಗೆ ಏಳು ಹೆಣ್ಣು ಮತ್ತು ಇಬ್ಬರು ಗಂಡುಮಕ್ಕಳು. ಮೊದಲ ಮಗಳಾದ ಫೈರೋಜಾ ಬಾನುಗೆ 14 ವರ್ಷಗಳ ಹಿಂದೆ ಮದುವೆಯಾಗಿತ್ತು.

READ ALSO

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

ಮೂರು ಮಕ್ಕಳಾದ ಮೇಲೆ ಗಂಡನೂ ಬಿಟ್ಟುಹೋಗಿದ್ದ. ಹೊಟ್ಟೆಪಾಡಿಗಾಗಿ ಎರಡು ವರ್ಷಗಳ ಹಿಂದೆ ಸೌದಿ ಅರೇಬಿಯಾಕ್ಕೆ ಫೈರೋಜಾ ಬಾನು ಹೋಗಿದ್ದರು. ಬಳಿಕ ತಾಯಿ ಮೃತಪಟ್ಟಾಗ ನೋಡಲು ಕೂಡ ಕಳುಹಿಸಿಕೊಟ್ಟಿರಲಿಲ್ಲ. ವೇತನವನ್ನೂ ನೀಡಿರಲಿಲ್ಲ. ಅವರನ್ನು ಹೇಗಾದರೂ ಭಾರತಕ್ಕೆ ಕರೆಸಿ ಎಂದು ಆಕೆಯ ಸಹೋದರಿ ನಸ್ರೀನ್‌ಬಾನು ಸರ್ಕಾರಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ.

ಸೌದಿ ರಾಜಧಾನಿ ರಿಯಾದ್‌ನಿಂದ ಸುಮಾರು ಸಾವಿರ ಕಿಲೋಮೀಟರ್ ದೂರ ಇರುವ ಸಕಾಕಹ್‌ನಲ್ಲಿ ಫೈರೋಜಾ ಬಾನು ಇರುವುದು ಪತ್ತೆಯಾಗಿತ್ತು. ಸಕಾಕಹ್‌ನಲ್ಲಿ ಇರುವ ಕೇರಳದ ಸಲಿಂ ಎಂಬವರ ನೆರವು ಪಡೆದುಕೊಂಡು ಅಲ್ಲಿರುವ ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದ್ದರು. ಭಾರತದ ವಿದೇಶಾಂಗ ಸಚಿವಾಲಯದ ಗಮನಕ್ಕೂ ತಂದಿದ್ದರು. ಜತೆಗೆ ಅಲ್ಲಿ ಹ್ಯೂಮನ್‌ ರೈಟ್ಸ್‌ ಕಮಿಷನ್‌ನ ಗಮನಕ್ಕೆ ತರಲಾಗಿತ್ತು.

ಈ ಎಲ್ಲರ ಪ್ರಯತ್ನದ ಫಲವಾಗಿ ಫೈರೋಜ್‌ ಬಾನು ಅವರ ಕಫೀಲ್‌ (ಪ್ರಾಯೋಜಕ) ಭಾರತಕ್ಕೆ ಕಳುಹಿಸಿಕೊಡಲು ಒಪ್ಪಿದ್ದಾನೆ. ಅದರಂತೆ ಶುಕ್ರವಾರ ಸಕಾಕಹ್‌ನಿಂದ ಕತಾರ್‌ಗೆ ಬಂದು, ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ.

ಸೌದಿ ಅರೇಬಿಯಾಕ್ಕೆ ಹೋಗಿದ್ದ ಅಕ್ಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಅವರನ್ನು ಕರೆದುಕೊಂಡು ಬರಲು ಮನೆಯವರು ಹೋಗಿದ್ದಾರೆ ಎಂದು ಫೈರೊಜಾಬಾನಿ ಅವರ ಸಹೋದರಿ ನಸ್ರೀನ್‌ ಬಾನು ತಿಳಿಸಿದ್ದಾರೆ.

Related Posts

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Next Post

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಶಾಸಕ ರಾಮದಾಸ್ ರಾಜ್ಯಕ್ಕೆ ಮಾದರಿ : ಅರುಣ್ ಸಿಂಗ್

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಚಿತ್ರದುರ್ಗ ಬಳಿ ಖಾಸಗಿ ಬಸ್ಗೆ ಬೆಂಕಿ; ಐವರು ದಹನ, 30 ಪ್ರಯಾಣಿಕರು ಪಾರು

August 12, 2020

ಬೆಂಗಳೂರಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಏರಿಕೆ

August 14, 2020
ಮುಂಬೈ ಪಾಲಿಕೆಯಿಂದ ಕಂಗನಾ ಬಂಗಲೆ ಭಾಗಶ: ಧ್ವಂಸ

ಮುಂಬೈ ಪಾಲಿಕೆಯಿಂದ ಕಂಗನಾ ಬಂಗಲೆ ಭಾಗಶ: ಧ್ವಂಸ

September 25, 2024
ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.