Thursday, April 24, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ದೇಶ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

News Desk by News Desk
November 9, 2022
in ದೇಶ
0
0
SHARES
2
VIEWS
Share on FacebookShare on Twitter

ಇದೇ ನವೆಂಬರ್ 11 ರ ಶುಕ್ರವಾರದಂದು ಬೆಂಗಳೂರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣಗೊಳ್ಳಲಿದೆ.

READ ALSO

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್ ಪಾರ್ಕ್ ಕೂಡಾ ಅಂದೇ ಲೋಕಾರ್ಪಣೆಗೊಳ್ಳುತ್ತಿದೆ. ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 30 ಕೋಟಿ ವಿನಿಯೋಗಿಸುತ್ತಿದೆ. 23 ಎಕರೆಯಲ್ಲಿ ಪಾರ್ಕ್ ನಿರ್ಮಾಣವಾಗಿದೆ. 218 ಟನ್ ಕಂಚು ಹಾಗೂ ಉಕ್ಕನ್ನು ಬಳಸಿಕೊಂಡು ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. 98 ಟನ್ ಕಂಚು, 120 ಟನ್ ಉಕ್ಕನ್ನು ಬಳಕೆ ಮಾಡಿಕೊಳ್ಳಲಾಗಿದೆ. ಕೆಂಪೇಗೌಡರು ಕೈಲಿ ಹಿಡಿದಿರುವ ಖಡ್ಗದ ತೂಕ ಬರೋಬ್ಬರಿ 4 ಸಾವಿರ ಕೆ.ಜಿ ಇದೆ.

ಈ ಎಲ್ಲಾ ಐತಿಹಾಸಿಕ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರಮೋದಿ ಆಗಮಿಸುತ್ತಿದ್ದು, ಅವರಿಗೆ ಗೌರವಪೂರ್ವಕವಾಗಿ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವನ್ನು ಸಿದ್ದತೆ ಮಾಡಲಾಗಿದ್ದು, ಅದನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ಹಸ್ತಾಂತರಿಸಲಾಗಿದೆ.

ಬೆಂಗಳೂರಿಗೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡದಿರುವುದರಿಂದ 25 ಲಕ್ಷ ಹಾಗೂ 100 ಕೌಂಟರ್‌ಗಳ ಸಾಮರ್ಥ್ಯದ ಹೊಸ ಟರ್ಮಿನಲ್ ಅಗತ್ಯವಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ (ಚೆನ್ನೈ-ಮೈಸೂರು-ಬೆಂಗಳೂರು) ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಹೈಸ್ಪೀಡ್ ವಿಶೇಷ ರೈಲು ಕರ್ನಾಟಕ ರಾಜ್ಯದ ಜನರ ಬಹುಕಾಲದ ಬೇಡಿಕೆಯಾಗಿತ್ತು.

ನವೆಂಬರ್ 11ರಂದು ಪ್ರಧಾನಿ ಮೋದಿ ತಮ್ಮ ಭೇಟಿಯ ಸಂದರ್ಭದಲ್ಲಿ ಆಯೋಜಿಸಲಾಗುತ್ತಿರುವ ಸಾರ್ವಜನಿಕ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Tags: #Kempegowda #StatueofProsperity #NarendraModi

Related Posts

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?
ದೇಶ

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

September 25, 2024
ಭೂಪಾಲ್ ನಲ್ಲಿ ಮತ್ತೊಂದು ಭೀಕರ  ಅಪಘಾತ…
ದೇಶ

ಭೂಪಾಲ್ ನಲ್ಲಿ ಮತ್ತೊಂದು ಭೀಕರ ಅಪಘಾತ…

September 25, 2024
ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ
Main Story

ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ

September 25, 2024
ಕೋತಿಗಳ ಮೇಲೆ ಕೋವ್ಯಾಕ್ಸಿನ್‌ ಯಶಸ್ವಿ ಪ್ರಯೋಗ
Main Story

ಕೋತಿಗಳ ಮೇಲೆ ಕೋವ್ಯಾಕ್ಸಿನ್‌ ಯಶಸ್ವಿ ಪ್ರಯೋಗ

September 25, 2024
Next Post
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಕಮಲಾ ಹ್ಯಾರಿಸ್‌ ಅಧ್ಯಕ್ಷರಾದರೆ ಅಮೆರಿಕಕ್ಕೆ ಅವಮಾನ: ಟ್ರಂಪ್‌

ಕಮಲಾ ಹ್ಯಾರಿಸ್‌ ಅಧ್ಯಕ್ಷರಾದರೆ ಅಮೆರಿಕಕ್ಕೆ ಅವಮಾನ: ಟ್ರಂಪ್‌

September 25, 2024
ಟ್ವಿಟ್ಟರ್‌ಗೆ ಬಂತು ಹೊಸ ಫೀಚರ್‌

ಟ್ವಿಟ್ಟರ್‌ಗೆ ಬಂತು ಹೊಸ ಫೀಚರ್‌

September 25, 2024
ಸರಿಯಾಗಿ ಇತಿಹಾಸ ತಿಳಿಯದ ವಿಶ್ವನಾಥ್; ಸಿ.ಟಿ. ರವಿ ಕಿಡಿ

ಸರಿಯಾಗಿ ಇತಿಹಾಸ ತಿಳಿಯದ ವಿಶ್ವನಾಥ್; ಸಿ.ಟಿ. ರವಿ ಕಿಡಿ

September 25, 2024
ಅಂಚೆ ಮೂಲಕ ವೈಷ್ಣೋದೇವಿ ಪ್ರಸಾದ

ಅಂಚೆ ಮೂಲಕ ವೈಷ್ಣೋದೇವಿ ಪ್ರಸಾದ

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.