Thursday, April 24, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ದೇಶ

ರಾಜಸ್ಥಾನ ಸರ್ಕಾರದ ವಿರುದ್ಧ ನಾಳೆ ಅವಿಶ್ವಾಸ ನಿರ್ಣಯ ಮಂಡನೆಗೆ ಬಿಜೆಪಿ ನಿರ್ಧಾರ

News Desk by News Desk
August 13, 2020
in ದೇಶ
0
0
SHARES
0
VIEWS
Share on FacebookShare on Twitter

ಜೈಪುರ(ಆ. 13): ಪಕ್ಷದೊಳಗಿನ ಸಚಿನ್ ಪೈಲಟ್ ಬಂಡಾಯದ ಬಿಕ್ಕಟ್ಟು ಶಮನಗೊಂಡು ಎಲ್ಲವೂ ಸರಿಯಾಯಿತು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನಿಟ್ಟುಸಿರು ಬಿಡುತ್ತಿರುವಂತೆಯೇ ಬಿಜೆಪಿ ಹೊಸ ಬಾಣ ಹೂಡುತ್ತಿದೆ. ನಾಳೆ, ಶುಕ್ರವಾರದಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಲು ಬಿಜೆಪಿ ನಿರ್ಧರಿಸಿದೆ. ಇವತ್ತು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ನಂತರ ವಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು ಈ ನಿರ್ಧಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ನಾಳೆ ಪ್ರಾರಂಭಗೊಳ್ಳುವು ವಿಧಾನಸಭಾ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುತ್ತಿರುವುದಾಗಿ ಬಿಜೆಪಿ ನಾಯಕ ಹೇಳಿದರು.

“ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವ್ಯವಸ್ಥೆ ಕುಸಿಯುತ್ತಿದೆ. ಇದಕ್ಕೆ ಬಿಜೆಪಿಯನ್ನ ದೂಷಿಸಲು ವಿಫಲ ಪ್ರಯತ್ನ ಮಾಡಲಾಯಿತು. ನಮ್ಮ ಅವಿಶ್ವಾಸ ನಿರ್ಣಯದ ಪ್ರಸ್ತಾವದಲ್ಲಿ ಇವೆಲ್ಲಾ ವಿಚಾರಗಳನ್ನ ಪ್ರಸ್ತಾಪಿಸುತ್ತೇವೆ” ಎಂದರು.ಬಿಜೆಪಿಯ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಅವರೂ ನಾಳೆ ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಮಂಡಿಸುತ್ತಿರುವುದನ್ನು ಖಚಿತಪಡಿಸಿದರು.

READ ALSO

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

ಅಶೋಕ್ ಗೆಹ್ಲೋಟ್ ಸರ್ಕಾರ ದ್ವಂದ್ವಗಳ ಸರ್ಕಾರವಾಗಿದೆ ಎಂದು ಟೀಕಿಸಿದ ಪೂನಿಯಾ, ರಾಜಸ್ಥಾನದ ಕಾಂಗ್ರೆಸ್​ನೊಳಗಿನ ರಾಜಕೀಯ ಬಿಕ್ಕಟ್ಟು ಶಮನಗೊಂಡಂತೆ ತೋರುತ್ತಿದೆಯಾದರೂ ಆ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂಬಂತಿಲ್ಲ. ಹಗ್ಗ-ಜಗ್ಗಾಟ ನಡೆದಿದೆ. ಒಬ್ಬರು ಅತ್ತ ಎಳೆಯುತ್ತಿದ್ದರೆ, ಇನ್ನೊಬ್ಬರು ಇತ್ತ ಎಳೆಯುತ್ತಿದ್ದಾರೆ. ಶುಕ್ರವಾರ ಅವಿಶ್ವಾಸ ನಿರ್ಣಯ ಮಂಡಿಸುತ್ತೇವೆ ಎಂದರು.

ಇನ್ನು, ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಮಾತನಾಡಿ, ರಾಜಸ್ಥಾನ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ. ಹೀಗಾಗಿ, ವಿರೋಧ ಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡಿಸಬೇಕಾಗಿದೆ ಎಂದು ಸ್ಪಷ್ಟಪಡಿಸಿದರು.

Tags: bjpgovernamentpoliticsrajasthan

Related Posts

ದೇಶ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

November 9, 2022
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?
ದೇಶ

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

September 25, 2024
ಭೂಪಾಲ್ ನಲ್ಲಿ ಮತ್ತೊಂದು ಭೀಕರ  ಅಪಘಾತ…
ದೇಶ

ಭೂಪಾಲ್ ನಲ್ಲಿ ಮತ್ತೊಂದು ಭೀಕರ ಅಪಘಾತ…

September 25, 2024
ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ
Main Story

ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ

September 25, 2024
Next Post

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಾಂತ್ ನಿತ್ಯ ಗೋಪಾಲದಾಸ್ ಗೆ COVID-19 ಪಾಸಿಟಿವ್

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಪಶು ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿದ ಎಸ್.ಟಿ.ಸೋಮಶೇಖರ್

ಪಶು ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿದ ಎಸ್.ಟಿ.ಸೋಮಶೇಖರ್

September 25, 2024
ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

ಪ್ರಾರಂಭವಾಗಲಿದೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೋಂದಣಿ .

September 25, 2024
ಡಿಜಿಟಲ್‌ ಸ್ಟ್ರೈಕ್‌ ಗೆ ಚೀನಾ ಆಕ್ರೋಶ

ಡಿಜಿಟಲ್‌ ಸ್ಟ್ರೈಕ್‌ ಗೆ ಚೀನಾ ಆಕ್ರೋಶ

September 25, 2024
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.