Thursday, April 24, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ರಾಜ್ಯ

ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ; ಸಚಿವ ಸುರೇಶ್​ ಕುಮಾರ್ ಸ್ಪಷ್ಟನೆ

News Desk by News Desk
March 21, 2025
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು : ಕೊರೋನಾ ಭೀತಿ ನಡುವೆ  ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ. 

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ.  ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ  ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

ಮುಂದುವರೆದ ಅವರು, ನನಗೆ ಬಹಳ ಮುಖ್ಯವಾದ ಆದ್ಯತೆ ಅಂದ್ರೆ, ನಮ್ಮ ಮಕ್ಕಳ ಆರೋಗ್ಯ. ಅದನ್ನ ಬಹಳ ಸುರಕ್ಷತಾ ದೃಷ್ಠಿಯಿಂದ ನೋಡಬೇಕು. ಜೊತೆಗೆ ನಮ್ಮ ಮಕ್ಕಳ ಕಲಿಕೆ ಹೇಗೆ? ಯಾವ ರೀತಿ ಕಲಿಕೆಯನ್ನು ಮುಂದುವರಿಸಬಹುದು ಎಂಬುದಕ್ಕೆ ಈಗಾಗಲೇ ನಮ್ಮ ರಾಜ್ಯದಲ್ಲಿ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ. ಈ ವಿದ್ಯಾಗಮನ ಯೋಜನೆ ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆ ಎಂದು ಹೇಳಿದರು.

ಇದೇ ವೇಳೆ, ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ ಎಂದರು. ಮಳವಳ್ಳಿ ತಾಲೂಕಿನ ಕೆಂಪ್ಪಯ್ಯನದೊಡ್ಡಿಗೆ ಹೋಗಿದ್ದೆ. ಶಿಕ್ಷಕರು ಊರಿನ ಪಡಶಾಲೆಯಲ್ಲಿ ಮಕ್ಕಳಿಗೆ ಮಾಡ್ತಿದ್ದಾರೆ. ಕೊರೋನಾ ಕಾಲದಲ್ಲಿ ಕೂಡ ನಮ್ಮ ಮಕ್ಕಳು ಯಾವುದೇ ಖಿನ್ನತೆಗೆ ಒಳಗಾಗಬಾರದು‌. ಅದಕ್ಕಾಗಿ ಅವರಿಗೆ ಕಲಿಕೆ ಮುಂದುವರಿಸಬೇಕು ಎಂದು ತಿಳಿಸಿದರು.

 

Aishwarya Taxi is your trusted partner for Bangalore airport taxi services. With easy booking, real-time tracking, and experienced drivers, we guarantee a seamless travel experience to or from the airport at any time of day.

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.
ರಾಜ್ಯ

Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.

September 25, 2024
Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.
ರಾಜ್ಯ

Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.

September 25, 2024
Next Post

ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಏಕೆ ಎಸ್‍ಡಿಪಿಐ ಬ್ಯಾನ್ ಮಾಡ್ತಿಲ್ಲ..?

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

September 25, 2024

ದತ್ತು ಪಡೆದ ಕಿಚ್ಚ

August 11, 2020
SOMASHEKAR ST

ಕೋವಿಡ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿಧಾನಗತಿ ಬೇಡ; ಸಚಿವ ಎಸ್ ಟಿ ಎಸ್

August 16, 2020
CM Bommai to Delhi : ರಾಜ್ಯಕ್ಕೆ ಸಚಿವ ಸಂಪುಟ ಬದಲಾವಣೆ: ದೆಹಲಿಯತ್ತ ಸಿಎಂ ಬೊಮ್ಮಾಯಿ..?

CM Bommai to Delhi : ರಾಜ್ಯಕ್ಕೆ ಸಚಿವ ಸಂಪುಟ ಬದಲಾವಣೆ: ದೆಹಲಿಯತ್ತ ಸಿಎಂ ಬೊಮ್ಮಾಯಿ..?

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.